LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹುಬ್ಬಳ್ಳಿ - ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಲೋಕಾಯುಕ್ತ ಬಲೆಗೆ

Advertisement
Advertisement
ಹುಬ್ಬಳ್ಳಿ: ಆರು ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಡಿಸಿ
ಹುಬ್ಬಳ್ಳಿಯಲ್ಲಿ ಕರ್ಮಷಿಯಲ್ ಟ್ಯಾಕ್ಸ್ ಡಿಸಿ ಲೋಕಾಯುಕ್ತ ಬಲೆಗೆ
ಭರತ್ ಹೆಗ್ಗಡೆ, ಕರ್ಮಷಿಯಲ್ ಟ್ಯಾಕ್ಸ್ ಡಿಸಿ.
ಆರು ಲಕ್ಷ ಲಂಚಪಡೆಯುವಾಗ ಲೋಕಾಯುಕ್ತ ಬಲೆಗೆ
ಬೆಂಗಳೂರು ಲೋಕಾಯುಕ್ತ ಅಧಿಕಾರಿಗಳಿಂದ ಟ್ರಾಪ್ ದೂರುದಾರರಿಗೆ ಅರವತ್ತು ಲಕ್ಷ ಹಣ ಕಟ್ಟುವಂತೆ ನೋಟಿಸ್ ನೀಡಿದ್ದ ಡಿಸಿ
ಹಣವನ್ನು ಕಡಿಮೆ ಮಾಡಬೇಕು
ಹಣ ಕಟ್ಟದ ಹಾಗೆ ಮಾಡಬೇಕು ಎಂದರೆ ಹತ್ತು ಲಕ್ಷ ಲಂಚಕ್ಕೆ ಬೇಡಿಗೆ
ಲಾರಿ ಮತ್ತು ಪೆಟ್ರೋಲ್ ಬಂಕ್ ಮಾಲಿಕನಿಗೆ ಬೇಡಿಕೆ
ಆರು ಲಕ್ಷ ಲಂಚದ ಹಣ ಪಡೆಯುವಾಗ ಹಣದ ಸಹಿತ ಲೋಕಾಯುಕ್ತ ಬಲೆಗೆ
60ಲಕ್ಷ GST ಹಣ ಕಟ್ಟಬೇಕು ಎಂದು ನೋಟಿಸ್ ನೀಡಿದ್ದ ಭರತ್ ಹೆಗ್ಗಡೆ
ವಿಶ್ವನಾಥ್ ನಾಯಕ್ ಎಂಬ ಪೆಟ್ರೋಲ್ ಬಂಕ್ ಮಾಲೀಕನಿಗೆ ಲಂಚಕ್ಕೆ ಬೇಡಿಕೆ
ಹುಬ್ಬಳ್ಳಿಯಿಂದ ಬೆಂಗಳೂರು ಲೋಕಾಯುಕ್ತಕ್ಕೆ ಬಂದು ದೂರು
ದೂರು ದಾಖಲಿಸಿ ಟ್ರ್ಯಾಪ್ ಕಾರ್ಯಚರಣೆ ಮಾಡಿರುವ ಲೋಕಾಯುಕ್ತ
ಹುಬ್ಬಳ್ಳಿಯ ನವನಗರದಲ್ಲಿರೋ ಕಚೇರಿಯಲ್ಲಿ ಲೋಕಾಯಕ್ತ ಬಲೆಗೆ
ಅಧಿಕಾರಿಯನ್ನು ವಿಚಾರಣೆ ನಡೆಸುತ್ತಿರುವ ಲೋಕಾಯುಕ್ತ ಅಧಿಕಾರಿಗಳು.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶೂಟೌಟ್‌ಗೆ ಆದೇಶ ನೀಡೋದು ಮ್ಯಾಜಿಸ್ಟ್ರೇಟ್‌ಗಳು, ಅಮಿತ್‌ ಶಾ ಅಲ್ಲ : ರಾಹುಲ್‌ಗೆ ಜಿತೇಂದ್ರ ಸಿಂಗ್‌ ತಿರುಗೇಟುಒಂದು ರಾಷ್ಟ್ರ, ಒಂದು ಚುನಾವಣೆ – ವರದಿ ಸಲ್ಲಿಕೆಗೆ ಅವಧಿ ವಿಸ್ತರಣೆಚಿಲ್ಲರೆ ಇಲ್ಲವೆಂದು ಸಚಿವರನ್ನು ಬಸ್ಸಿನಿಂದ ಕೆಳಗಿಳಿಸಿದ್ದ ನಿರ್ವಾಹಕನ ಅಮಾನತು ವಾಪಸ್ಕಾಫಿ ತೋಟದಲ್ಲಿ ಕೆಲಸದ ವೇಳೆ ಮರ ಬಿದ್ದು ಇಬ್ಬರು ಮಹಿಳೆಯರ ದುರ್ಮರಣಕೆಲಸದ ಸಮಯದಲ್ಲಿ ಪಾರ್ಟಿ – 6 ಮಂದಿ ಪಿಡಿಓಗಳು ಸಸ್ಪೆಂಡ್ಕರ್ನಾಟಕ ಮತದಾರರ ಪಟ್ಟಿಯಿಂದ 84.31 ಲಕ್ಷ ಮಂದಿ ಔಟ್: ಚುನಾವಣಾ ಆಯೋಗಪಿಎಂ ಸೂರ್ಯಘರ್ ಯೋಜನೆಗೆ ಭಾರೀ ಸ್ಪಂದನೆ, 48 ಲಕ್ಷಕ್ಕೂ ಅಧಿಕ ಕುಟುಂಬಗಳಿಗೆ ಲಾಭ – ಪ್ರಹ್ಲಾದ್ ಜೋಶಿಸಿಎಂ ಸ್ವಕ್ಷೇತ್ರದಲ್ಲಿ ಬರ ಪರಿಶೀಲನೆ ನಡೆಸಿದ ಬಿಜೆಪಿ ನಿಯೋಗ – ಶೀಘ್ರ ಬರ ಪರಿಹಾರ ಘೋಷಣೆಗೆ ಒತ್ತಾಯಸಿಎಂ ಸ್ವಕ್ಷೇತ್ರದಲ್ಲಿ ಬರ ಪರಿಶೀಲನೆ ನಡೆಸಿದ ಬಿಜೆಪಿ ನಿಯೋಗ – ಶೀಘ್ರ ಬರ ಪರಿಹಾರ ಘೋಷಣೆಗೆ ಒತ್ತಾಯ‘ವಂದೇ ಮಾತರಂ’ಗೆ ಅವಮಾನ ಮಾಡಿದ್ರೆ 3 ವರ್ಷ ಜೈಲು – ರಾಜ್ಯಸಭೆಯಲ್ಲಿ ಮಸೂದೆ ಅಂಗೀಕಾರ